ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲಾ ಸಂಯೋಜಕರಾದ ಸಂತೋಷ್ ಆಚಾರ್ಯ ಇವರು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಇಬ್ಬರು ಬಡ ವಿದ್ಯಾರ್ಥಿಗಳಿಗೆ ಲೋಹದ ಕುಡಿಯುವ ನೀರಿನ ಬಾಟಲನ್ನು ಕೊಡುಗೆಯಾಗಿ ನೀಡಿದರು. ಸ್ವಚ್ಛ ಭಾರತದ ಅಂಗವಾಗಿ ಪ್ಲಾಸ್ಟಿಕ್ ತ್ಯಜಿಸಲು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ಉದ್ದೇಶದಿಂದ ಈ ಕೊಡುಗೆ ನೀಡಲಾಯಿತು.
💐💐ಅಭಿನಂದನೆಗಳು💐💐